ಇತ್ತೀಚಿಗೆ ಮಲ್ಪೆಯಲ್ಲಿ ನಡೆದ ಘಟನೆಯನ್ನು ಆಧರಿಸಿ, ಸರಕಾರದ ಒತ್ತಡಕ್ಕೆ ಮಣಿದು ಕರಾವಳಿ ನಾಯಕ ಪ್ರಮೋದ್ ಮದ್ವರಾಜ್ ಹಾಗೂ ಹಿಂದೂ ಮುಖಂಡ ಮುಂಜು ಕೊಳ ಇವರ ಮೇಲೆ ಸ್ವಯಂ ಪ್ರೇರಿತ ಕೇಸ…
ಇನ್ನಷ್ಟು ಓದಿದಿನಾಂಕ 21/02/2025 ರಿಂದ ದಿನಾಂಕ 22/02/2025ರ ಮದ್ಯಾವಧಿಯಲ್ಲಿ ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲೆಯ ಕಛೇರಿಯ ಬಾಗಿಲಿಗೆ ಹಾಕಿದ ಬೀ…
ಇನ್ನಷ್ಟು ಓದಿನಾಯಿಮರಿಯೊಂದು ಕಡಿತಕ್ಕೊಳಗಾಗಿದ್ದ ಮಹಿಳೆಯೊಬ್ಬರು ರೇಬಿಸ್ ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಸುಳ್ಯ ಗಡಿಭಾಗ ಸಂಪಾಜೆಯಲ್ಲಿ ನಡೆದಿದೆ. ಸುಳ್ಯ ಗಡಿಭ…
ಇನ್ನಷ್ಟು ಓದಿದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಂಟ ಮನೆತನದ ಪ್ರತಿಷ್ಠಿತ ಕುಟುಂಬವೊಂದು ತೀರಾ ಅಸಹಾಯಕ ಪರಿಸ್ಥಿತಿಯಲ್ಲಿದ್ದು, ಸಮಾಜದ ದಾನಿಗಳ ನೆರವನ್ನು ಯಾಚಿಸುತ್ತಿದೆ. ತಂದೆಯ ನಿರ್ಲಕ್ಷ್ಯ…
ಇನ್ನಷ್ಟು ಓದಿಉಡುಪಿ : ಜನ ಮೆಚ್ಚಿದ ನಾಯಕ, ಯುವಕರ ಕಣ್ಮಣಿ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮಾ. 2ರಂದು ಸಂಜೆ 4ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕ…
ಇನ್ನಷ್ಟು ಓದಿಉಡುಪಿ : ಅಪಾರ್ಟ್ಮೆಂಟ್ನ 14 ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್ನಲ್ಲಿ …
ಇನ್ನಷ್ಟು ಓದಿದಿನಾಂಕ ೧೮-೦೨-೨೦೨೫ ರಂದು ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣಾ ಸರಹದ್ದಿಗೆ ಒಳಪಡುವ ದರಿಯಾ ಬಹದ್ದೂರ್ಘಡ (ಲೈಟ್ಹೌಸ್) ದ್ವೀಪ ಹಾಗೂ ಕೋಟೆ ದ್ವೀಪಗಳಿಗೆ ಭದ್ರತೆ, ಸ್ವಚ್ಚತೆ ಹಾ…
ಇನ್ನಷ್ಟು ಓದಿಉಡುಪಿ: ಅಜ್ಜರಕಾಡು ಅಗ್ನಿಶಾಮಕ ಕೇಂದ್ರದ ಎದುರು ಎರಡು ದ್ವಿಚಕ್ರ ವಾಹನಗಳ ಮಧ್ಯೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಎರಡು ದಿನಗಳ ಹಿಂದೆ ವಿದೇಶದಿಂದ ಆಗಮಿಸಿದ್ದ ವ್ಯಕ್ತಿ ಮೃತಪಟ್ಟಿದ್…
ಇನ್ನಷ್ಟು ಓದಿಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನ…
ಇನ್ನಷ್ಟು ಓದಿತರಕಾರಿ ಸಾಗಾಟದ ಟೆಂಪೊದಲ್ಲಿ ಅಕ್ರಮವಾಗಿ ಎಮ್ಮೆಗಳನ್ನು ಸಾಗಿಸುತ್ತಿದ್ದಾಗ ಮಗುಚಿ ಬಿದ್ದ ಪರಿಣಾಮ ಇಬ್ಬರು ಹಾಗೂ ಎರಡು ಎಮ್ಮೆಗಳು ಗಾಯಗೊಂಡ ಘಟನೆ ಅಂಬಾಗಿಲು ಜಂಕ್ಷನ್ ಬಳಿ ಭಾನುವಾರ…
ಇನ್ನಷ್ಟು ಓದಿಫಿರ್ಯಾದುದಾರರಾದ ಸುರೇಶ್ ಕುಮಾರ್(57), ತಂದೆ: ದಿ|| ತಿಮ್ಮಯ್ಯ, ಕೆಳಾರ್ಕಳಬೆಟ್ಟು, ಉಡುಪಿರವರು ಸಿ.ಎಸ್.ಕೆ ಸೆಕ್ಯೂರಿಟಿ ಸರ್ವೀಸ್ ನಡೆಸಿಕೊಂಡಿದ್ದು, ಉಡುಪಿ ತಾಲೂಕು ಮೂಡನಿಡ…
ಇನ್ನಷ್ಟು ಓದಿಉಡುಪಿ - ಮಲ್ಪೆ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದೆಗೆಟ್ಟಿರುವುದರಿಂದ ವಾಹನ ಸಂಚಾರಕ್ಕೆ ಬಹಳಷ್ಟು ತೊಂದರೆಯಾಗುತ್ತಿದ್ದು ಮಲ್ಪೆ ಮತ್ತು ಮಲ್ಪೆಯ ಆಸುಪಾಸಿನ ಪ್ರದೇಶಗಳಿಂದ ಪ್ರತಿನಿ…
ಇನ್ನಷ್ಟು ಓದಿಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾಧ್ವಿ ಸರಸ್ವತಿಯವರು ಇಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಪರ್ಯಾಯ ಶ್ರೀಪಾದರನ್ನು ಭೇಟಿ ಮಾಡಿ ಅವರು ಸಂಕಲ್ಪಿಸಿರುವ…
ಇನ್ನಷ್ಟು ಓದಿ“ಇಂದಿನ ಕಾಲ ಘಟ್ಟದಲ್ಲಿ ಯುವ ಜನತೆ ಕಲೆ ಸಾಹಿತ್ಯದತ್ತ ಆಸಕ್ತಿವಹಿಸಬೇಕಾದ ಅಗತ್ಯವಿದೆ. ಮಕ್ಕಳಲ್ಲಿ ಬಿತ್ತಿದ ಬೀಜ ಮುಂದೆ ಒಳ್ಳೆಯ ಬೆಳೆಯಾಗಿ ಬೆಳೆಯಲಿದೆ. ಸಾಲಿಗ್ರಾಮ ಮಕ್ಕಳ ಮೇಳ …
ಇನ್ನಷ್ಟು ಓದಿಉಡುಪಿ: ಸುವರ್ಣ ವರ್ಷವನ್ನು ಆಚರಿಸುತ್ತಿರುವ ಉಡುಪಿಯ ಯಕ್ಷಗಾನ ಕಲಾರಂಗವು, ಪ್ರಥಮ ಪಿಯುಸಿ ಯಲ್ಲಿ ಓದುತ್ತಿರುವ, ಕೊಡವೂರು ಬಾಚನಕೆರೆಯ ವಿದ್ಯಾಪೋಷಕ್ ವಿದ್ಯಾರ್ಥಿ, ತನುಷ್ ಗೆ, ಶಿರ…
ಇನ್ನಷ್ಟು ಓದಿಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ತನ್ನ 76ನೇ ಗಣರಾಜ್ಯೋತ್ಸವವನ್ನು ಜನವರಿ 26, 2025 ರಂದು ಆಚರಿಸಿತು. ಭಾರತದ ಸಂವಿಧಾನದ ಅಂಗೀಕಾರದ ಸ್ಮರಣಾರ್ಥ ಮತ್ತು ಸ್ವಾತಂತ್ರ್ಯ ಹೋರಾಟ…
ಇನ್ನಷ್ಟು ಓದಿಕ್ರೀಡೆ ಜೀವನದ ಅವಿಭಾಜ್ಯ ಅಂಗ. ಅದರಿಂದ ಸಾಮಾಜಿಕ ವಿಕಸನ ಸಾಧ್ಯ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.ಗುರುವಾರ ಅಜ್ಜರಕಾಡು ಜಿಲ್ಲಾ ಮಹಾತ್ಮಾ ಗಾಂಧಿ ಕ್ರೀಡ…
ಇನ್ನಷ್ಟು ಓದಿಉಡುಪಿ ನಗರದಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಿಸಿ ಸುಗಮ ಸಂಚಾರಕ್ಕೆ ಪೂರಕವಾಗಿ ನಗರದ ಪ್ರಮುಖ ಭಾಗಗಳಲ್ಲಿ ಪೊಲೀಸ್ ಇಲಾಖೆಯ ಮಾರ್ಗಸೂಚಿಯಂತೆ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ನಗರಸಭ…
ಇನ್ನಷ್ಟು ಓದಿಶ್ರೀರಾಮಸೇನೆಯ ಸಂಸ್ಥಾಪಕ ಹಾಗೂ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರವರ 70 ನೇ ಹುಟ್ಟು ಹಬ್ಬವನ್ನು ಸಂಘಟನೆ ಹಾಗೂ ಅಭಿಮಾನಿಗಳ ವತಿಯಿಂದ ನಿಟ್ಟೂರು ಶ್ರೀ ಸೋಮನಾಥೇಶ್ವರ ದೇವಸ…
ಇನ್ನಷ್ಟು ಓದಿಅನೈತಿಕ ಚಟುವಟಿಕೆ ಆರೋಪಿಸಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ಸಂಘಟನೆಯಿಂದ ದಾಳಿ ಮಾಡಿರುವಂತಹ ಘಟನೆ ಬಿಜೈ ಕೆಎಸ್ಆರ್ ಟಿಸಿ ಬಳಿ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ನಲ್ಲಿ ನಡೆದಿದೆ. ಪ್ರ…
ಇನ್ನಷ್ಟು ಓದಿಸದೃಢ ಸಮಾಜವನ್ನು ಕಟ್ಟುವ ಸದುದ್ದೇಶದೊಂದಿಗೆ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗಾಗಿ ವಿಶ್ವಕರ್ಮ ಒಕ…